LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬಳ್ಳಾರಿ ಜಿಲ್ಲೆ ಟೇಕ್ವಾಂಡೋ ಅಕಾಡೆಮಿಗೆ 4 ಕಂಚಿನ ಪದಕ

ಬಳ್ಳಾರಿ, ಜ.21: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ತುಮಕೂರಿನಲ್ಲಿ ಜನವರಿ 16ರಿಂದ 22ರವರೆಗೆ ನಡೆಯುತ್ತಿರುವ 2026–27ರ ಕರ್ನಾಟಕ ಕ್ರೀಡಾಕೂಟದಲ್ಲಿ, *ಬಳ್ಳಾರಿ ಜಿಲ್ಲೆಯ ಟೇಕ್ವಾಂಡೋ ಅಕಾಡೆಮಿಯ ನಾಲ್ವರು ಕ್ರೀಡಾಪಟುಗಳು ಕಂಚಿನ ಪದಕವನ್ನು ಗೆದ್ದಿದ್ದಾರೆ.



ಕ್ರೀಡಾಪಟುಗಳಾದ ಸೃಷ್ಟಿ ಬಿ.ಸಿ. ಮಾಬುನಿ, ಮೊಹಮ್ಮದ್ ಝಾದ್ ಹಾಗೂ ತರುಣ್ ಕುಮಾರ್ ಅವರು ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಉತ್ತಮ ಪ್ರದರ್ಶನ ನೀಡಿ ಕಂಚಿನ ಪದಕಕ್ಕೆ ಪಾತ್ರರಾಗಿದ್ದಾರೆ.

ಈ  ಕ್ರೀಡಾಪಟುಗಳಿಗೆ  ಕುಮಾರಸ್ವಾಮಿ ಹಾಗೂ ಹುಲಿಯಣ್ಣ  ತರಬೇತಿ ನೀಡಿದ್ದರು

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ