ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಿ.ಆರ್.ವಿಜಯಸಾರಥಿ, ಪ್ರಾಂಶುಪಾಲರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಡಿ.ಆರ್.ವಿಜಯಸಾರಥಿರವರು ಮಾತನಾಡಿ, ಮಕ್ಕಳು ದೇವರ ಸಮಾನ ಅವರಿಗೆ ಚಿಕ್ಕ ವಯಸ್ಸಿನಲ್ಲಿ ಏನನ್ನು ಕಲಿಯುತ್ತಾರೆ ಅದನ್ನು ಜೀವನ ಪೂರ್ತಿ ಪಾಲಿಸಿ ಕೊಂಡು ಬರುತ್ತಾರೆ. ಚಿಕ್ಕ ಮಕ್ಕಳಿಗೆ ಪಾಠದ ಜೊತೆಯಲ್ಲಿ ಕ್ರೀಡೆ ಮತ್ತು ನಮ್ಮ ದೇಶಕ್ಕೆ ಸೇವೆ ಸಲ್ಲಿಸಿದ ಗಣ್ಯ ಮಹನೀಯರ ಜೀವನಗಾಥೆ, ನಮ್ಮ ಸಂಸ್ಕೃತಿ, ಸಂಪ್ರಾದಯಗಳನ್ನು ಹೇಳಿಕೊಟ್ಟರೆ ಜೀವನದಲ್ಲಿ ಉತ್ತಮ ಪ್ರಜೆಗಳಾಗಬಹುದು ಎಂದರು.