ಅಖಿಲ ಭಾರತ ಪದ್ಮಶಾಲಿ ಸಂಘದ ಅಧ್ಯಕ್ಷರಾದ ಕಂದಗಟ್ಲ ಸ್ವಾಮಿ ಪದ್ಮಶಾಲಿ ಅವರು ಅವ್ವಾರು ಮಂಜುನಾಥ್ ಪದ್ಮಶಾಲಿ ಅವರನ್ನು ನೇಮಕ ಮಾಡಿ ಆದೇಶ ಜಾರಿ ಮಾಡಿದ್ದಾರೆ.

ಅವ್ವಾರು ಮಂಜುನಾಥ್ ಪದ್ಮಶಾಲಿ ಅವರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾಗಿ - ಹಾಗೂ ಬಳ್ಳಾರಿ ಜಿಲ್ಲೆ ಪದ್ಮಶಾಲಿ ಸಂಘದ ಅಧ್ಯಕ್ಷರಾಗಿ-ವಿವಿಧ ಸಂಘ - ಸಂಸ್ಥೆಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.