ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಿಳೆಯರಿಂದಾಗಿ ಎಲ್ಲ ದೇವಾಲಯಗಳು ಭಕ್ತರಿಂದ ತುಂಬಿಕೊAಡಿವೆ. ದೇವಸ್ಥಾನದ ಹುಂಡಿಗಳು ಭರ್ತಿ ಆಗುತ್ತಿವೆ. ಇದಕ್ಕೆಲ್ಲ ಕಾರಣ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ.ಶಿವಕುಮಾರ್ ಅವರು ಮತ್ತು ಸಾರಿಗೆ ಇಲಾಖೆ ಸಚಿವರು ಮತ್ತು ನಮ್ಮ ತಂದೆಯವರಾದ ರಾಮಲಿಂಗಾ ರೆಡ್ಡಿ ಯವರು ಎಂದು ಹೆಮ್ಮೆಯಿಂದ ಹೇಳಿದರು.

ಕೆಪಿಸಿಸಿ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಎಂ.ಎಸ್.ಮAಜುಳಾ, ನಗರ ಶಾಸಕರಾದ ನಾರಾ ಭರತ್ ರೆಡ್ಡಿ, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್, ಡಿಸಿಸಿ ಮಹಿಳಾ ಘಟಕದ ಗ್ರಾಮೀಣ ಅಧ್ಯಕ್ಷೆ ಆಶಾಲತಾ, ರಾಜ್ಯ ಮಹಿಳಾ ಮುಖಂಡರಾದ ಪದ್ಮ, ಮಲ್ಲಮ್ಮ, ಮಾಜಿ ಪಾಲಿಕೆ ಸದಸ್ಯರಾದ ಪರ್ವೀನ್ ಭಾನು, ಕೆಪಿಸಿಸಿ ರಾಜ್ಯ ಕಾರ್ಯದರ್ಶಿಯಾದ ಹುಮಾಯೂನ್ ಖಾನ್, ಡಿಸಿಸಿ ಕಾರ್ಯಾಧ್ಯಕ್ಷ ಬೊಯಾಪಾಟಿ ವಿಷ್ಣುವರ್ಧನ, ಉಪಾಧ್ಯಕ್ಷ ಕೆ. ಶ್ರೀನಿವಾಸುಲು, ಮಹಿಳಾ ಕಾಂಗ್ರೆಸ್ ಮುಖಂಡರಾದ ಶಮೀಮ್ ಜಕ್ಲಿ, ಕೆ.ಯಶೋದ, ಡಿ.ಜ್ಯೋತಿ, ರೇಡಿಯೋ ಪಾರ್ಕ್ ಸುನಿತಾ, ನಜುಮ, ಕವಿತಾ ಚಂದ್ರ ಶೇಖರ್, ರೆಹಾನ, ನಾಗಲಕೆರೆ ಗೀತಾ, ರೇಡಿಯೋ ಪಾರ್ಕ್ ಮಮತಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.