ಈ ಘಟನೆಯ ವಿಷಯ ತಿಳಿದ ಮಾಜಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕರಾದ ಬಿ.ನಾಗೇಂದ್ರ ಅವರ ಸೂಚನೆ ಮೇರೆಗೆ ಅವರ ಆಪ್ತರಾದ ಗೋವರ್ಧನ ರೆಡ್ಡಿ ಅವರು ಮಂಗಳವಾರ (50,000) ಐವತ್ತು ಸಾವಿರ ರೂಪಾಯಿಗಳನ್ನು ಪರಿಹಾರ ಧನವನ್ನು ಜಯಣ್ಣ ಅವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಶಾಸಕರ ಆಪ್ತರಾದ ನಾಗರಾಜ್, ರಾಜೇಶ್, ವಿ.ಎನ್ ಶ್ರೀನಾಥ್ ರೂಪನಗುಡಿ ಗಂಗಪ್ಪ, ಯರ್ರಿಸ್ವಾಮಿ, ರಾಮಾಂಜಿನಿ, ಶಿವಶಂಕರ್, ಹೊನ್ನೂರಸ್ವಾಮಿ, ಕೃಷ್ಣಪ್ಪ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಪ್ಪ ಅವರು ಉಪಸ್ಥಿತರಿದ್ದರು.