LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಹಲ್ಲೆ ನಡೆಸಿದ ಶಿಕ್ಷಕನ ಮೇಲೆ ಕ್ರಮಕ್ಕೆ ಆಗ್ರಹ

ನಾಯಕನಹಟ್ಟಿ : ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಂಸ್ಕೃತ ವೇದಪಾಠ ಶಾಲೆಯ ಶಿಕ್ಷಕರಾದ ವಿರೇಶ್ ಹಿರೆಮಠ್ ರವರು ವಿದ್ಯಾರ್ಥಿಯು ಮನೆಯವರಿಗೆ ಕರೆ ಮಾಡಿದ್ದಕ್ಕೆ ಇಷ್ಟೊಂದು ಕ್ರೂರವಾಗಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವುದು ತುಂಬಾ ಸಂಕಟದ ವಿಷಯ. ಇಂತಹ ಆಯೋಗ್ಯನಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಶಾಲೆಯಿಂದ ವಜಾ ಮಾಡಬೇಕು. ಇಲ್ಲಿ ಸಂಸ್ಕೃತ ಶಾಲೆಯ ಅವಶ್ಯಕತೆ ಇದೆ ಏಕೆಂದರೆ ಇದು ಬುಡಕಟ್ಟು ಸಂಸ್ಕೃತಿಯ ಆರಾಧನೆಯ ಮಠ ಇಂತ ಸ್ಥಳದಲ್ಲಿ ಇಂತಹ ಶಿಕ್ಷಕರು ಇರಲು ಅನರ್ಹರಾಗಿದ್ದು, ಇದಕ್ಕೆ ಸಂಬಂಧಪಟ್ಟಂತ ಅಧಿಕಾರಿಗಳು ಇದರ ಬಗ್ಗೆ ಸೂಕ್ತ ಕಾನೂನು ಕ್ರಮ ವಹಿಸಿ ಸದರಿ ಶಿಕ್ಷಕನನ್ನು ಕೆಲಸದಿಂದ ಅಮಾನತು ಮಾಡಬೇಕೆಂದು ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ಹೆಚ್.ಗಂಗಾಧರಪ್ಪನವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್ ಶೆಟ್ಟಿ ಬಣದ ವತಿಯಿಂದ ಮನವಿ ಸಲ್ಲಿಸಿದರು.



ಈ ಸಂದರ್ಭದಲ್ಲಿ  ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಓಂಕಾರಪ್ಪ, ಖಜಾಂಚಿ ಬೋರಯ್ಯ, ಉಮೇಶ್, ಸಂಚಾಲಕರು ಪ್ರಧಾನ ಕಾರ್ಯದರ್ಶಿ ಸುರೇಶ್, ಪದಾಧಿಕಾರಿಗಳಾದ ರಮೇಶ್, ಕಾಮಯ್ಯ, ತಿಪ್ಪೇಶ್ ಮತ್ತು ಸದಸ್ಯರುಗಳು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ