ದೇವದುರ್ಗ ಪೊಲೀಸ್ ಠಾಣೆಯ ಪಿಐ ಮಂಜುನಾಥ ಅವರಿಗೆ ಗುರುವಾರ ಮನವಿ ಸಲ್ಲಿಸಿ ಒತ್ತಾಯಿಸಿದರು. ಅರಕೇರಾ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ರಾತ್ರಿ ವೇಳೆ ಪೊಲೀಸ್ ಸಿಬ್ಬಂದಿಗಳು ಗಸ್ತು ತಿರುಗುವಿಕೆ ಮಾಡಿದರೆ ಪ್ರಕರಣಗಳನ್ನು ತಡೆಗಟ್ಟಬಹುದು. ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಜನಸಾಮಾನ್ಯರ ಹಿತ ಕಾಪಾಡಬೇಕು. ಎಂದು ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಪ್ರಧಾನ ಕಾರ್ಯದರ್ಶಿ ಜಿ.ಹನ್ಮಂತ್ರಾಯ ನಾಯಕ, ಕಾರ್ಯಾಧ್ಯಕ್ಷ ಮಾರುತಿ ನಾಯಕ, ಯುವ ಘಟಕದ ಅಧ್ಯಕ್ಷ ಬಸವ ಪೂಜಾರಿ, ಉಪಾಧ್ಯಕ್ಷ ಹನುಂತ್ರಾಯ ನಾಯಕ ದೊರೆ, ನಗರ ಘಟಕದ ಅಧ್ಯಕ್ಷ ಶಿವಗೇನಿ ನಾಯಕ ಗುಜ್ಜುಪ್, ಸಂಘಟನಾ ಕಾರ್ಯದರ್ಶಿ ರವಿ ಚವ್ಹಾಣ್ ಸೇರಿದಂತೆ ಪದಾರ್ಥಗಳು ಇದ್ದರು.