LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಜ್ಯೋತಿ ಎಂ.ಎನ್ ಅವರಿಗೆ ಡಾಕ್ಟರೇಟ್

ಬೆಂಗಳೂರು:  ನಗರದ ಎಸ್.ಜೆ.ಆರ್ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಜ್ಯೋತಿ ಎಂ.ಎನ್ ಅವರಿಗೆ ಅಲಿಯನ್ಸ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ದೊರೆತಿದೆ.

 

ಶ್ರೀ ಜಗದ್ಗುರು ರೇಣುಕಾಚಾರ್ಯ ಕಾನೂನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಜ್ಯೋತಿ ಎಂ.ಎನ್ ಅವರಿಗೆ ಮಾರ್ಗದರ್ಶಕರಾದ ಡಾ.ರಶ್ಮಿ ಕೆ.ಎಸ್. ಮತ್ತು ಸಹ ಮಾರ್ಗದರ್ಶನಕರಾದ ಪ್ರೋ|| ಬಿ.ಎಸ್.ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆನ್ ಎವೊಲುಷನ್ ಆಫ್ ದಿ ಲೀಗಲ್ ಫ್ರೇಮ್ ವರ್ಕ್ ಆಫ್ ಎಲೆಕ್ಟ್ರಾನಿಕ್ ಬ್ಯಾಂಕಿಂಗ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಡಾಟ ಪ್ರೊಟೆಕ್ಷನ್ ಅಂಡ್ ಸೈಬರ್ ಸೆಕ್ಯೂರಿಟಿ ಇನ್ ಇಂಡಿಯಾ” [An Evolution of the Legal Framework of Electronic Banking with Special Reference to Data Protection and Cyber Security in India] ಎಂಬ ಶೀರ್ಷಿಕೆಯ ಸಂಶೋಧನೆಗಾಗಿ ಅಲಿಯನ್ಸ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ