
ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ ಚಾಲನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಮೃತರಾದವರನ್ನು ಮಂಡ್ಯ ಮೂಲದ ಶ್ವೇತಾ(38), ಕನಕಪುರದ ಬಾಲನಾಯಕ(42) ಎಂದು ಗುರುತಿಸಲಾಗಿದೆ.

ಉಳಿದಂತೆ ಗಾಯಗೊಂಡೆವರನ್ನು ಬಳ್ಳಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ SP ಡಾ.ಶೋಭಾರಾಣಿ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಸಿರಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.