ಈ ವೇಳೆ ಕಾರಟಗಿ ಪಟ್ಟಣ ಸೇರಿ ವಿವಿಧ ಹಳ್ಳಿಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಆಗಬೇಕು. ಮಳೆಗಾಲ ಆರಂಭವಾಗಿದ್ದು ಜನರಿಗೆ ಪರಿಶುದ್ಧ ನೀರು ಒದಗಿಸಲು ಕ್ರಮವಹಿಸಬೇಕು, ಘಟಕದಲ್ಲಿನ ಮೋಟಾರು, ಯಂತ್ರಗಳು ತಾಂತ್ರಿಕ ಸಮಸ್ಯೆಗಳಿದ್ದರೆ ಕೂಡಲೇ ಸರಿಪಡಿಸಿಕೊಳ್ಳಬೇಕು ಎಂದು ಆರ್ ಡಬ್ಲ್ಯುಎಸ್ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾರಟಗಿ ತಾ.ಪಂ ಇಓ ಲಕ್ಷ್ಮೀದೇವಿ, ಆರ್ ಡಬ್ಲ್ಯು ಎಸ್ ಇಇ ಮಹೇಶ್ ಶಾಸ್ತ್ರಿ, ಎಇಇ ದೇವಣ್ಣ ಕಟ್ಟಿ, ಶಾಖಾಧಿಕಾರಿಗಳು ಸೇರಿದಂತೆ ತಾ.ಪಂ, ಗ್ರಾ.ಪಂ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.