LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದ ಕೆ.ಹೆಚ್.ಮುನಿಯಪ್ಪ

ಬೆಂಗಳೂರು : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಇಂದು ಯಲಹಂಕ ತಾಲ್ಲೂಕಿನ ಪ್ರಮುಖ ಬಡಾವಣೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದರು.



ನ್ಯಾಯಮೂರ್ತಿ ನಾಗಮೋಹನದಾಸ್ ರವರ ಏಕಸದಸ್ಯ ಆಯೋಗದ ನಿರ್ದೇಶನ ದಂತೆ ಸರ್ಕಾರವು ನಿರ್ದಿಷ್ಟ ದತ್ತಾಂಶಗಳ ಸಂಗ್ರಹಣೆಗಾಗಿ  ಪರಿಶಿಷ್ಟ ಜಾತಿಯ 101 ಜಾತಿಗಳ ಮೂಲಜಾತಿಗಳನ್ನು ಮೇ 6 ರಿಂದ ಸಮೀಕ್ಷೆ ನಡೆಸುತ್ತಿದ್ದು ಜೂನ್ 30ಕ್ಕೆ  ಅಂತ್ಯ ಗೊಳ್ಳುತ್ತಿದ್ದು, ಸಚಿವರು ಇಂದು ಖುದ್ದಾಗಿ ಯಲಹಂಕ ತಾಲ್ಲೂಕಿನ ಅರಕೆರೆ ಬಡಾವಣೆ, ಸುರದೇನಪುರ,ಎಂ.ಎಸ್ ಪಾಲ್ಯ, ಬೆಟ್ಟಹಳ್ಳಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮೂಲ ಜಾತಿಗಳನ್ನು ನಮೂದಿಸಲು ನಾಗರಿಕರಿಗೆ ಮನವಿ ಮಾಡಿದರು.



ಎಲ್ಲಾ ಪರಿಶಿಷ್ಟ ಜಾತಿಯ 101 ಸಮುದಾಯದವರು ತಪ್ಪದೇ ಮೂಲಜಾತಿಯನ್ನು ನಮೂದಿಸುವ ಮೂಲಕ ಅವಕಾಶಗಳಿಂದ ವಂಚಿತರಾಗದಿರಲು ಮನವಿ ಮಾಡಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ