LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಹಲವರಿಗೆ ಬಡ್ತಿ, ಕೆಲವರಿಗೆ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರ ವರ್ಷಾಂತ್ಯದಲ್ಲಿ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ ಮಾಡಿದ್ದು,  23 ಐಪಿಎಸ್‌ ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಬಡ್ತಿ ನೀಡಿದ್ದು, 20 ಐಪಿಎಸ್ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

23 ಐಪಿಎಸ್ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಬಡ್ತಿ



  • ಭೀಮಾಶಂಕರ್ ಗುಳೇದ್-ಡಿಐಜಿಪಿ, ಸಿಐಡಿ ಆರ್ಥಿಕ ಅಪರಾಧ

  • ಇಲಕ್ಕಿಯ ಕರುಣಾಗರನ್-ಡಿಐಜಿಪಿ, ವೈರ್‌ಲೆಸ್​​

  • ವೇದಮೂರ್ತಿ-ಡಿಐಜಿಪಿ, ರಾಜ್ಯ ಗುಪ್ತಚರ

  • ಕೆ.ಎಂ.ಶಾಂತರಾಜು-ಡಿಐಜಿಪಿ, ಐಎಸ್‌ಡಿ

  • ಹನುಮಂತರಾಯ-ಡಿಐಜಿಪಿ, ಎಸ್‌ಹೆಚ್‌ಆರ್‌ಸಿ

  • ಡಿ.ದೇವರಾಜು-ಡಿಐಜಿಪಿ, ಪೊಲೀಸ್‌ ತರಬೇತಿ

  • ಡಾ.ಸಿರಿ ಗೌರಿ-ಡಿಐಜಿಪಿ, ಕರ್ನಾಟಕ ಲೋಕಾಯುಕ್ತ

  • ಡಾ.ಕೆ.ಧರಣಿದೇವಿ-ಡಿಐಜಿಪಿ, ಗುಪ್ತಚರ

  • ಎಸ್.ಸವಿತಾ-ಡಿಐಜಿಪಿ, ಗೃಹರಕ್ಷಕ ದಳ

  • ಸಿ.ಕೆ.ಬಾಬಾ-ಡಿಐಜಿಪಿ ಕೆಎಸ್‌ಆರ್‌ಪಿ

  • ಅಬ್ದುಲ್ ಅಹದ್-ನಿರ್ದೇಶಕರು, ಬಿಎಂಟಿಸಿ

  • ಎಸ್.ಗಿರೀಶ್-ಡಿಐಜಿಪಿ, ಎಎನ್‌ಟಿಎಫ್​

  • ಎಂ.ಪುಟ್ಟಮಾದಯ್ಯ-ಡಿಐಜಿಪಿ, ಪ್ರಾಂಶುಪಾಲ, ಪಿಟಿಸಿ ಕಲಬುರಗಿ

  • ಟಿ.ಶ್ರೀಧರ್‌-ಡಿಐಜಿಪಿ ಮುಖ್ಯ ಕಚೇರಿ

  • ಎ.ಎನ್.ಪ್ರಕಾಶ್ ಗೌಡ-ಡಿಐಜಿಪಿ, ಎಸ್‌ಎಎಫ್​

  • ಜಿನೇಂದ್ರ ಖನಗಾವಿ-ಡಿಐಜಿಪಿ, ಕಾರಾಗೃಹ

  • ಜೆ.ಕೆ.ರಶ್ಮಿ-ಡಿಐಜಿಪಿ, ರೈಲ್ವೆ

  • ಟಿ.ಪಿ.ಶಿವಕುಮಾರ್-ಡಿಐಜಿಪಿ, ಎಸ್‌ಸಿಆರ್‌ಬಿ

  • ವಿಷ್ಣುವರ್ಧನ್-ನಿರ್ದೇಶಕ, ಕೆಪಿಎ

  • ಡಾ.ಸಂಜೀವ್ ಎಂ ಪಾಟೀಲ್-ಡಿಐಜಿಪಿ ಜನರಲ್(ಅಪ್‌ಗ್ರೇಡ್)

  • ಕೆ.ಪರಶುರಾಮ-ಡಿಐಜಿಪಿ, ಸಿಟಿಆರ್‌ಎಸ್​

  • ಹೆಚ್‌.ಡಿ.ಆನಂದ್ ಕುಮಾರ್-ಡಿಐಜಿಪಿ, ಸೈಬರ್ ಕಮಾಂಡ್​

  • ಕಲಾ ಕೃಷ್ಣಸ್ವಾಮಿ-ಡಿಐಜಿಪಿ, ಅಪರಾಧ (ಅಪ್‌ಗ್ರೇಡ್)


ಐಜಿಪಿ ಆಗಿ ಬಡ್ತಿ ಹೊಂದಿದ ಅಧಿಕಾರಿಗಳು ಮತ್ತು ನಿಯೋಜಿತ ಸ್ಥಳ



  • ಡಾ.ಎಂ.ಬಿ.ಬೋರಲಿಂಗಯ್ಯ- ಐಜಿಪಿ, ದಕ್ಷಿಣ ವಲಯದಲ್ಲಿ ಮುಂದಿವರಿಕೆ

  • ಅಜಯ್ ಹಿಲೋರಿ- ಐಜಿಪಿ, ಹೆಚ್ಚುವರಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ ಬೆಂಗಳೂರು ಮುಂದುವರಿಕೆ


ವರ್ಗಾವಣೆಗೊಂಡ 20 IPS ಅಧಿಕಾರಿಗಳು 



  • ಚಂದ್ರಕಾಂತ್.ಎಂ.ವಿ-ಬೆಂಗಳೂರು ಗ್ರಾಮಾಂತರ ಎಸ್‌ಪಿ

  • ಸೈದುಲು ಅಡಾವತ್-ಬೆಂಗಳೂರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ

  • ಯತೀಶ್.ಎನ್-ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ

  • ಕೆ.ರಾಮರಾಜನ್-ಬೆಳಗಾವಿ ಎಸ್‌ಪಿ

  • ಬಿ.ನಿಖಿಲ್-ಶಿವಮೊಗ್ಗ ಎಸ್‌ಪಿ

  • ಅರುಣಾಂಗ್ಶು ಗಿರಿ-ರಾಯಚೂರು ಎಸ್‌ಪಿ

  • ಶುಭನ್ವಿತಾ-ಹಾಸನ ಎಸ್‌ಪಿ

  • ಮಿಥುನ್ ಕುಮಾರ್-ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ

  • ವಿಕ್ರಮ್ ಆಮ್ಟೆ-ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ

  • ಜಿತೇಂದ್ರ ಕುಮಾರ್ ದಯಾಮ್-ಚಿಕ್ಕಮಗಳೂರು ಎಸ್‌ಪಿ

  • ಕನ್ನಿಕಾ ಸುಕ್ರಿವಾಲ್-ಕೋಲಾರ ಎಸ್‌ಪಿ

  • ಬಿಂದು ಮಣಿ-ಕೊಡಗು ಎಸ್‌ಪಿ

  • ಮೊಹಮ್ಮದ್ ಸುಜೀತಾ.ಎಂ.ಎಸ್-ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ

  • ಶೋಭಾರಾಣಿ-ಮಂಡ್ಯ ಎಸ್‌ಪಿ

  • ಸಾರಾ ಫಾತಿಮಾ-ಎಸ್‌ಪಿ, ರೈಲ್ವೆ

  • ಮುತ್ತುರಾಜು.ಎಂ-ಚಾಮರಾಜನಗರ ಎಸ್‌ಪಿ

  • ಡಾ.ಕವಿತಾ.ಬಿ.ಟಿ-ಸಿಐಡಿ, ಡಿಸಿಪಿ

  • ಸಜೀತ್-ಸಿಐಡಿ ಎಸ್‌ಪಿ

  • ಪವನ್ ನೆಜ್ಜೂರ್-ಬಳ್ಳಾರಿ ಎಸ್‌ಪಿ

  • ಮೈಸೂರು ಎಸ್‌ಪಿ ಆಗಿ ಮಲ್ಲಿಕಾರ್ಜುನ ಬಾಲದಂಡಿ

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST