
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿಯ ರಾಹೆ 50 ರಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕನಕಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಅಪಘಾತದ ಬಳಿಕ ಗಾಯಾಳು ಪೊಲೀಸರನ್ನ ಆಸ್ಪತ್ರೆಗೆ ರವಾನಿಸಿದ ನಂತರ ಸಚಿವ ತಂಗಡಗಿ ಬೆಂಗಳೂರಿಗೆ ತೆರಳಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ಆಸ್ಪತ್ರೆಯಲ್ಲಿ ಗಾಯಾಳು ಪೊಲೀಸ್ ಸಿಬ್ಬಂದಿಯು ಚಿಕಿತ್ಸೆ ಪಡೆಯುತ್ತಿದ್ದಾರೆ.