LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ವಿಶ್ರೀಕೃ, ವಿಶ್ವವಿದ್ಯಾಲಯದ ಕುಲಸಚಿವರಾಗಿ ನಾಗರಾಜು ಸಿ ನೇಮಕ

ಬಳ್ಳಾರಿ : ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರನ್ನಾಗಿ ಸರ್ಕಾರವು ಶ್ರೀ. ನಾಗರಾಜು ಸಿ., ಕೆ.ಎ.ಎಸ್ (ಹಿರಿಯ ಶ್ರೇಣಿ) ಇವರನ್ನು ಅಧಿಸೂಚನೆ ಸಂಖ್ಯೆ:ಸಿಆಸುಇ 83 ಆಸೇವ 2025, ದಿನಾಂಕ: 02.07.2025ರನ್ವಯ ನೇಮಕ ಮಾಡಿರುತ್ತದೆ. ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಜಿ. ಪಿ. ದಿನೇಶ್ ರವರು ಕುಲಸಚಿವರ ಕಾರ್ಯಭಾರದಿಂದ ಬಿಡುಗಡೆ ಹೊಂದಿರುತ್ತಾರೆ.



ಮುಂದುವರೆದು, ಹೊಸದಾಗಿ ಆಡಳಿತ ವಿಭಾಗದ ಕುಲಸಚಿವರಾಗಿ ನೇಮಕವಾದ ಶ್ರೀ. ನಾಗರಾಜು ಸಿ., ಕೆ.ಎ.ಎಸ್ (ಹಿರಿಯ ಶ್ರೇಣಿ) ರವರು ದಿನಾಂಕ:14.07.2025 ರಂದು ಅಧಿಕಾರವನ್ನು ವಹಿಸಿಕೊಂಡಿರುತ್ತಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ