
ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೂರಿ ಶ್ರೀನಿವಾಸ್ ಆಶಯ ನುಡಿ ನುಡಿಯುವರು. ಕರ್ನಾಟಕ ರಾಜ್ಯ ಬರಗಾರರ ಸಂಘದ ಗೌರವಾಧ್ಯಕ್ಷರು ಹಾಗೂ ಸಾಹಿತಿಗಳು ಗೊರೂರು ಅನಂತರಾಜು, ಹಾಸನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಹಾಗೂ ಕುರುವಂಜಿ ಕೆ.ಪಿ.ವೆಂಕಟೇಶ್ ಮಾಜಿ ರಾಜ್ಯಾಧ್ಯಕ್ಷರು ಸಫಾಯಿ ಕರ್ಮಚಾರಿ ನಿಗಮ ಮಂಡಳಿ, ಬಿ. ಎಲ್. ಪ್ರವೀಣ್ ಬೆಟ್ಟಗೇರಿ ಗುತ್ತಿಗೆದಾರರು, ಚಿಕ್ಕಮಗಳೂರು, ಜಯಣ್ಣ ಉಗ್ರಾಣ ಪಾಲಕರು, ಮೆಸ್ಕಾಂ, ಎಂ ಎಸ್ ನಾಗರಾಜ್ ಗೌರವಾಧ್ಯಕ್ಷರು, ಎಚ್ ಎಂ ಜಗದೀಶ್, ಉಪಾಧ್ಯಕ್ಷರು, ಹಸ್ಯೆನಾರ್ ಬೆಳಗೊಳ, ಜಿಲ್ಲಾ ಕೋಶಾಧ್ಯಕ್ಷರು, ರಾಕೇಶ್ ಸಿಂಗ್ ನಿರ್ದೇಶಕರು, ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷರು ವಿಜಯ ಕುಮಾರ್ ಹೆಚ್ ಸಿ, ಮೂಡಿಗೆರೆ ತಾಲ್ಲೂಕು ಘಟಕದ ಅಧ್ಯಕ್ಷರು ಮಂಜುನಾಥ ಬೆಟ್ಟಗೆರೆ,. ಶೈಲಜಾಕುಮಾರ್, ಭರತನಾಟ್ಯ ಶಿಕ್ಷಕರು ಹಾಸನ, ವಿನೋದ್, ಗೌರವ ಸಲಹೆಗಾರರು, ಇಂಪಾ ನಾಗರಾಜ್ ಗೌರವ ಕಾಯ೯ದರ್ಶಿ, ಶ್ರೀ ನವೀನ್, ಗೌರವ ಸಲಹೆಗಾರರು, ಬಿ.ಆರ್. ವಿಜಯ್ ಕುಮಾರ್ ಸಿ.ಆರ್. ಗೌರವ ಕಾರ್ಯದರ್ಶಿ, ರವಿ ಕುನ್ನಳ್ಳಿ ಗೌರವ ಸಲಹೆಗಾರರು ಭಾಗವಹಿಸುವರು. ಸಾಧಕರಿಗೆ ಸನ್ಮಾನವನ್ನು ಮಧುಚಂದ್ರ, ಮಜಾ ಭಾರತ ಕಲಾವಿದರು ಹಾಗೂ ರಮೇಶ ಯಾದವ್ ಕಾಮಿಡಿ ಕಿಲಾಡಿಗಳು ಕಲಾವಿದರು ರಾಜ್ಯ ಮಟ್ಟದ ಕನ್ನಡ ಕೋಗಿಲೆ ಪ್ರಶಸ್ತಿ ವಿತರಿಸುವರು.