ಜಯನಗರದ ಎನ್.ಎಂ.ಕೆ.ಆರ್.ವಿ ಕಾಲೇಜು ಆವರಣದ ಮಂಗಳ ಮಂಟಪದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ 98.66 ರಷ್ಟು ಅಂಕಗಳನ್ನು ಪಡೆದು ರಾಜ್ಯದಲ್ಲಿ ಮೂರನೇ ಸ್ಥಾನ ಪಡೆದಿರುವ ರೀತಿ.ಪಿ ಸೇರಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಜಿ. ನಾಗಣ್ಣ, ಗೌರವ ಅಧ್ಯಕ್ಷ ಮನೋಜ್ ಕುಮಾರ್ ಕೊಳ್ಳಾ, ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.