LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಬುಡಕಟ್ಟು ಆಚರಣೆಗಳಿಗೆ ಸಾಮ್ಯತೆ ಇದೆ

ಚಿತ್ರದುರ್ಗ:  ಜಿಲ್ಲೆಯ ಬುಡಕಟ್ಟು ಸಮುದಾಯದ ಧಾರ್ಮಿಕ ಆಚರಣೆಗಳಿಗೂ ದ್ವಾಪರ ಯುಗದ ಆಚರಣೆಗಳಿಗೂ ಸಾಮ್ಯತೆ ಇದೆ ಎಂದು ಚಳ್ಳಕೆರೆ   ನಿಕಟ ಪೂರ್ವ ತಹಸಿದ್ದಾರ ಏನ್ ರಘುಮೂರ್ತಿ  ಹೇಳಿದರು .



 ಅವರ ಮನೆ ನನ್ನಿವಾಳ ಗ್ರಾಮದಲ್ಲಿ ಬೊಮ್ಮದೇವರ ಗಂಗಾ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿ ಬುಡಕಟ್ಟು ಸಮುದಾಯದ ವಿಶಿಷ್ಟ ಧಾರ್ಮಿಕ ಆಚರಣೆಗಳು ಸಮಾಜದಲ್ಲಿ ಸಾಮರಸ್ಯ ಶಾಂತಿ ಸಹನೆ ಮತ್ತೆ ಸಹಬಾಳ್ವೆಗೆ ದಾರಿಯಾಗುತ್ತವೆ ರಾಜ್ಯದ ಬೇರೆ ತಾಲೂಕುಗಳಿಗೆ ಹೋಲಿಸಿದರೆ ಅಪರಾಧ ಪ್ರಕರಣಗಳು ಈ ಭಾಗದಲ್ಲಿ ಕಡಿಮೆ ನಡೆಯುವಂತ ದುಷ್ಕೃತ್ಯಗಳು ಕಡಿಮೆ ಯುವಕರಲ್ಲಿ ಯುವತಿಯರಲ್ಲಿ  ವಿಚ್ಛೇದ ಪ್ರಕರಣಗಳು ಕಡಿಮೆ ದರೋಡೆ ಪ್ರಕರಣಗಳು ಕಡಿಮೆ ಇದಕ್ಕೆಲ್ಲ ಕಾರಣ ಇಲ್ಲಿಯ ಧಾರ್ಮಿಕ ಆಚರಣೆಗಳು ಯುವಕರು ಇಂತಹ ಆಚರಣೆಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ಉನ್ನತ ಶಿಕ್ಷಣ ಮತ್ತು ಆಧ್ಯಾತ್ಮಿಕ ಶಿಕ್ಷಣವನ್ನು ಪಡೆಯಲು ಮುಂದಾಗ ಬೇಕೆಂದು ಮನವಿ ಮಾಡಿದರು.



 ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪಟೇಲ್ ಜಿಎಂ ತಿಪ್ಪೇಸ್ವಾಮಿ   ಎತ್ನ ಟ್ಟಿ ಗೌಡ್ರು ಮಾತನಾಡಿ ನನ್ನಿವಾಳದ ಕಟ್ಟೆಮನೆ ವಂಶಸ್ಥರು ಧಾರ್ಮಿಕ ಆಚರಣೆಯಲ್ಲಿ ವಿಶಿಷ್ಟವಾದ ಪರಂಪರೆಯೊಂದಿದ್ದಾರೆ  ಇಲ್ಲಿಯ ಬುಡಕಟ್ಟು ಜನಾಂಗದವರು ಉಕೃಷ್ಟವಾದ ದೈವರಾಧನೆ ಆಚರಣೆ ಮಾಡುತ್ತಾರೆ ಯುವ ಪೀಳಿಗೆ ಇಂತಹ ಕೈಂಕರ್ಯ ರೂಡಿಸಿ ಕೊಳ್ಳಬೇಕೆಂದು ಹೇಳಿದರು

ಮಾಜಿ ಪ್ರಧಾನರಾದ ದೊರೆ ಬೈಯಣ್ಣ ಮಾತನಾಡಿದರು ಬಿಜೆಪಿ ಕಾರ್ಯಕರ್ತರಾದ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ